10:34 AM Friday9 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ (LGD) ಅಳವಡಿಕೆ

14/04/2025, 20:23

ಪುತ್ತೂರು(reporterkarnataka.com): ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ.
ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು