10:50 AM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ (LGD) ಅಳವಡಿಕೆ

14/04/2025, 20:23

ಪುತ್ತೂರು(reporterkarnataka.com): ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ.
ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು