12:16 PM Tuesday3 - June 2025
ಬ್ರೇಕಿಂಗ್ ನ್ಯೂಸ್
ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ…

ಇತ್ತೀಚಿನ ಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ (LGD) ಅಳವಡಿಕೆ

14/04/2025, 20:23

ಪುತ್ತೂರು(reporterkarnataka.com): ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ.
ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು