10:31 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ (LGD) ಅಳವಡಿಕೆ

14/04/2025, 20:23

ಪುತ್ತೂರು(reporterkarnataka.com): ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ.
ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು