4:15 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಅಂತರ್ ಜಿಲ್ಲಾ ದರೋಡೆಕೋರರ ಬಂಧನ: 4.65 ಲಕ್ಷ ರೂ. ಮೌಲ್ಯದ ಸೊತ್ತು ವಶ: ಅಥಣಿ ಪೊಲೀಸರ ಕಾರ್ಯಾಚರಣೆ

11/06/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಡಿವೈಎಸ್ ಪಿ ಎಸ್. ವಿ. ಗಿರೀಶ್ ಮತ್ತು ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು  

ಅಥಣಿ ಪೋಲಿಸರು ಬಂಧಿಸಿದ್ದು, 4.65 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾವಲುಗಾರನನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಪ್ರಕರಣ ಇದಾಗಿದೆ. 10 ಮಂದಿ ಆರೋಪಿಗಳಿಂದ5 ಬೈಕ್, 1 ಕಾರು ಮತ್ತು ಗ್ಯಾಸ್ ಕಟರ್ ವಶಪಡಿಸಿಕೊಳ್ಳಲಾಗಿದೆ. 

ಅಥಣಿ ಪಟ್ಟಣದ ನಂದಗಾಂವ ರಸ್ತೆಯಲ್ಲಿ ವೆಂಕಟೇಶ್ವರ ವೈನ್ಸನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ

ರಾಜು ಗಳತಗಿ, ಸಂಜು ಗಳತಗಿ, ಮಹಂತೇಶ್ ಗಳತಗಿ, ಅಲಖನೂರ ಗ್ರಾಮದ ಶಿವಾನಂದ,  ಸಿರಗಣ್ಣವರ. ಉಮೇಶ ಅಲಿಯಾಸ್ ಪಿಂಟು ಗಡ್ಡಿ ,ರಾಮಚಂದ್ರ ಬಿಸನಾಳ,ಸಿದ್ದರಾಮ ಪಾಟಿಲ,ಜಯವಂತ ಲಗಳಿ,ಆಕಾಶ ಲಗಳಿ,ಸುನೀಲ ಗಡ್ಡಿ  ಬಂಧಿತ ಆರೋಪಿಗಳು. ಇವರಿಂದ 1. 50 ಲಕ್ಷ ರೂ. ಮೌಲ್ಯದ 30 ಬಾಕ್ಸ್ ಮದ್ಯ, 2 ಲಕ್ಷ ಮೌಲ್ಯದ ಕಾರು,120000 ಮೌಲ್ಯದ 5 ಬೈಕ್ ಸೇರಿದಂತೆ 4. 65 ಲಕ್ಷ ರೂ. ಮೌಲ್ಯದ ಸರಂಜಾಮು ಜಪ್ತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು