6:35 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಂತರ್ ಜಿಲ್ಲಾ ದರೋಡೆಕೋರರ ಬಂಧನ: 4.65 ಲಕ್ಷ ರೂ. ಮೌಲ್ಯದ ಸೊತ್ತು ವಶ: ಅಥಣಿ ಪೊಲೀಸರ ಕಾರ್ಯಾಚರಣೆ

11/06/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಡಿವೈಎಸ್ ಪಿ ಎಸ್. ವಿ. ಗಿರೀಶ್ ಮತ್ತು ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು  

ಅಥಣಿ ಪೋಲಿಸರು ಬಂಧಿಸಿದ್ದು, 4.65 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾವಲುಗಾರನನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಪ್ರಕರಣ ಇದಾಗಿದೆ. 10 ಮಂದಿ ಆರೋಪಿಗಳಿಂದ5 ಬೈಕ್, 1 ಕಾರು ಮತ್ತು ಗ್ಯಾಸ್ ಕಟರ್ ವಶಪಡಿಸಿಕೊಳ್ಳಲಾಗಿದೆ. 

ಅಥಣಿ ಪಟ್ಟಣದ ನಂದಗಾಂವ ರಸ್ತೆಯಲ್ಲಿ ವೆಂಕಟೇಶ್ವರ ವೈನ್ಸನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ

ರಾಜು ಗಳತಗಿ, ಸಂಜು ಗಳತಗಿ, ಮಹಂತೇಶ್ ಗಳತಗಿ, ಅಲಖನೂರ ಗ್ರಾಮದ ಶಿವಾನಂದ,  ಸಿರಗಣ್ಣವರ. ಉಮೇಶ ಅಲಿಯಾಸ್ ಪಿಂಟು ಗಡ್ಡಿ ,ರಾಮಚಂದ್ರ ಬಿಸನಾಳ,ಸಿದ್ದರಾಮ ಪಾಟಿಲ,ಜಯವಂತ ಲಗಳಿ,ಆಕಾಶ ಲಗಳಿ,ಸುನೀಲ ಗಡ್ಡಿ  ಬಂಧಿತ ಆರೋಪಿಗಳು. ಇವರಿಂದ 1. 50 ಲಕ್ಷ ರೂ. ಮೌಲ್ಯದ 30 ಬಾಕ್ಸ್ ಮದ್ಯ, 2 ಲಕ್ಷ ಮೌಲ್ಯದ ಕಾರು,120000 ಮೌಲ್ಯದ 5 ಬೈಕ್ ಸೇರಿದಂತೆ 4. 65 ಲಕ್ಷ ರೂ. ಮೌಲ್ಯದ ಸರಂಜಾಮು ಜಪ್ತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು