6:18 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು