12:45 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು