3:53 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಅಂತ್ಯೋದಯ ಪರಿಕಲ್ಪನೆ: ಕಡು ಬಡತನದಲ್ಲಿರುವ ಇರ್ದೆ ಪ್ರೌಢಶಾಲೆ ವಿದ್ಯಾರ್ಥಿನಿಗೆ ಹೊಸ ಮನೆ ನಿರ್ಮಾಣ 

04/10/2021, 20:29

ಪುತ್ತೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದಯ ಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುವ ನಿಟ್ಟಿನಲ್ಲಿ ಉಪ್ಪಳಿಗೆ ಇರ್ದೆಯ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಅವರ ಕುಟುಂಬಕ್ಕೆ ಕಟ್ಟಿಕೊಡಲು ಹೊಸ ಮನೆಯ ಹಸ್ತಾಂತರ ಸೋಮವಾರ ನಡೆಯಿತು.


ಶಾಸಕ ಸಂಜೀವ ಮಠಂದೂರು ಅವರು ನೂತನ ಮನೆಯನ್ನು ಹಸ್ತಾಂತರಿಸಿದರು.ಬದುಕು ಕತ್ತಲಿನಲ್ಲಿದ್ದು ಸಮರ್ಪಕವಾದ ಸೂರು ಕಲ್ಪಿಸುವ ಉದ್ದೇಶದಿಂದ ಇರ್ದೆ ಶಾಲಾ ಶಿಕ್ಷಕರು, ರೋಟರಿ ಕ್ಲಬ್ ಯುವ ಪುತ್ತೂರು ಹಾಗೂ ಸ್ಥಳೀಯ ಬಳಗದವರು ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು