12:27 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಂತ್ಯೋದಯ ಪರಿಕಲ್ಪನೆ: ಕಡು ಬಡತನದಲ್ಲಿರುವ ಇರ್ದೆ ಪ್ರೌಢಶಾಲೆ ವಿದ್ಯಾರ್ಥಿನಿಗೆ ಹೊಸ ಮನೆ ನಿರ್ಮಾಣ 

04/10/2021, 20:29

ಪುತ್ತೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದಯ ಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುವ ನಿಟ್ಟಿನಲ್ಲಿ ಉಪ್ಪಳಿಗೆ ಇರ್ದೆಯ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಅವರ ಕುಟುಂಬಕ್ಕೆ ಕಟ್ಟಿಕೊಡಲು ಹೊಸ ಮನೆಯ ಹಸ್ತಾಂತರ ಸೋಮವಾರ ನಡೆಯಿತು.


ಶಾಸಕ ಸಂಜೀವ ಮಠಂದೂರು ಅವರು ನೂತನ ಮನೆಯನ್ನು ಹಸ್ತಾಂತರಿಸಿದರು.ಬದುಕು ಕತ್ತಲಿನಲ್ಲಿದ್ದು ಸಮರ್ಪಕವಾದ ಸೂರು ಕಲ್ಪಿಸುವ ಉದ್ದೇಶದಿಂದ ಇರ್ದೆ ಶಾಲಾ ಶಿಕ್ಷಕರು, ರೋಟರಿ ಕ್ಲಬ್ ಯುವ ಪುತ್ತೂರು ಹಾಗೂ ಸ್ಥಳೀಯ ಬಳಗದವರು ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು