5:31 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಅನುದಾನ: ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರು- ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಮಾತಿನ ಸಮರ; ಸಭಾತ್ಯಾಗ

24/12/2024, 09:38

ಮಂಗಳೂರು(reporterkarnataka.com): ಶಾಸಕರುಗಳಿಗೆ ಅನುದಾನ ನೀಡದೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿಲ್ಲ.
ಕ್ಷೇತ್ರದ ಮತದಾರರಿಗೆ ಉತ್ತರ ಕೊಡಲಾಗುತ್ತಿಲ್ಲ ಎಂದು ಅನುದಾನ ನೀಡದ ವಿಚಾರದಲ್ಲಿ ಮಂಗಳೂರು ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರು ಹಾಗೂ ಉಸ್ತುವಾರಿ ಸಚಿವರ ನಡುವೆ ಮಾತಿನ‌ ಸಮರ ನಡೆಯಿತು.


ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ವಿರುದ್ಧ ಬಿಜೆಪಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ. ಅವರ ಜೊತೆಗೂಡಿ ದ.ಕ. ಜಿಲ್ಲೆಯ ಬಿಜೆಪಿಯ ಎಲ್ಲ ಶಾಸಕರುಗಳು ಅನುದಾನ ನೀಡದಿರುವ ಬಗ್ಗೆ, ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಬಿಜೆಪಿ ಶಾಸಕರ ನಡುವೆ ಮಾತಿನ ಸಮರ ನಡೆದು ಶಾಸಕರುಗಳು ಸಭಾ ತ್ಯಾಗ ಮಾಡಿದರು.
ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನ್ಯಾಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರು ಸಭಾ ತ್ಯಾಗ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು