8:15 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು