9:01 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಅನುಮತಿ ಪಡೆಯದೆ ವಿಜಯೋತ್ಸವ: ಪುತ್ತಿಲ ಪರಿವಾರ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು

27/07/2023, 21:34

ಪುತ್ತೂರು(reporterkarnataka.com): ಪೊಲೀಸ್ ಅನುಮತಿ ಪಡೆಯದೆ ಸಾರ್ವಜನಿಕವಾಗಿ ವಿಜಯೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ಸಂಘಟನೆಯ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.
ಆರ್ಯಾಪು ಗ್ರಾಪಂ 2ನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಪುತ್ತೂರು ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ವಿಜಯೋತ್ಸವ ಮೆರವಣಿಗೆ ನಡೆಸಲಾಗಿತ್ತು. ವಿಜಯೋತ್ಸವದಲ್ಲಿ ಡಿಜೆ ಬಳಸಲಾಗಿತ್ತು. ಪೂರ್ವಾನುಮತಿ ಇಲ್ಲದೆ ವಿಜಯೋತ್ಸವ ನಡೆಸಿದ ಕಾರಣ ಪುತ್ತೂರು ನಗರ ಠಾಣೆಯಲ್ಲಿ ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು