9:09 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು