6:58 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು