10:52 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು