4:58 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು