11:46 PM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು