5:57 AM Monday1 - June 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು