7:32 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

 “ಅಪ್ಪೆ ಮಂತ್ರದೇವತೆ” ಟೈಟಲ್ ಲಾಂಚ್: ಶೀಘ್ರ ತೆರೆಗೆ

27/04/2022, 08:53

ಮಂಗಳೂರು(reporterkarnataka.com): “ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ” ಪೌರಾಣಿಕ /ಜನಪದ ನಾಟಕ  “ಅಪ್ಪೆ ಮಂತ್ರದೇವತೆ” ಶೀಘ್ರ ತೆರೆಗೆ ಬರಲಿದ್ದು,  ಟೈಟಲ್ ಲಾಂಚ್ ( ಶೀರ್ಷಿಕೆ ಬಿಡುಗಡೆ) ನೆರವೇರಿದೆ.

ಈ ಸಂದರ್ಭ ದಾಯ್ಜಿವರ್ಲ್ಡ್ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಪ್ರೊಡಕ್ಷನ್ ಮುಖ್ಯಸ್ಥ ಸ್ಟ್ಯಾನಿ ಬೇಳ, ಪ್ರಸಿದ್ಧ ಹಾಸ್ಯ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಭಾಗವತ ಸುದೇಶ್ ಹೆಗ್ಡೆ ಕುತ್ತೆತ್ತೂರು, ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ., ಕೊರಿಯೊಗ್ರಾಫರ್ ಸುಹಾನ್ ಕುಳಾಯಿ ಇದ್ದರು.

ಪ್ರಶಾಂತ್ ಸಿ.ಕೆ. ರಚನೆ, ನಿರ್ದೇಶನದ ಮಂತ್ರದೇವತೆ ಪೌರಾಣಿಕ ನಾಟಕಕ್ಕೆ ಜಿತೇಂದ್ರ ಕುಂದೇಶ್ವರ ಹಾಗೂ ಸುಹಾನ್ ಕುಳಾಯಿ ಅವರ ಸಮಗ್ರ ನಿರ್ವಹಣೆ ಇರಲಿದೆ. ರಂಗದರಸೆ  ಜೆ.ಕೆ ರೈ ಪಿಲಾರ್  ಮೊದಲಾದ ಅಭಿಜಾತ ಕಲಾವಿದರ ಮೂಲಕ ತುಳು ರಂಗಭೂಮಿಗೆ ಧುಮುಕಲಿದೆ.

ನಾಟಕ ಪ್ರದರ್ಶನಗಳು:

ಪ್ರಶಾಂತ್ ಸಿಕೆ ರಚಿಸಿರುವ “ಮಲೆತ ಮೈಮೆ, ಸತ್ಯೊದ ಬಿರುವೆರ್ , ಕಾರ್ಣಿಕದ ತಂಗಡಿ ,

 ನವನೀತ್ ಶೆಟ್ಟಿ ಕದ್ರಿಯವರ ಅಪ್ಪೆ ಭಗವತಿ, ಮುಂತಾದ ಪೌರಾಣಿಕ/ಜನಪದ ನಾಟಕಗಳನ್ನು ಅದ್ಧೂರಿಯಲ್ಲಿ ಪ್ರದರ್ಶನ ಮಾಡಿದೆ. 

ನಂಕ್ ದಾಯೆ , ನಂಕ್ಲ ಕಾಲ ಬರು ,ಏರೆಗ್ ಗೊತ್ತು , ಪಚ್ಚು ಪಾತೆರೊಡು ,ಹಾಗೂ  ಹಲವಾರು ಸಾಮಾಜಿಕ ನಾಟಕಗಳನ್ನು ಈ ತಂಡ  ಯಶಸ್ವಿಯಾಗಿ ರಂಗದಲ್ಲಿ ಪ್ರದರ್ಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು