2:49 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

 “ಅಪ್ಪೆ ಮಂತ್ರದೇವತೆ” ಟೈಟಲ್ ಲಾಂಚ್: ಶೀಘ್ರ ತೆರೆಗೆ

27/04/2022, 08:53

ಮಂಗಳೂರು(reporterkarnataka.com): “ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ” ಪೌರಾಣಿಕ /ಜನಪದ ನಾಟಕ  “ಅಪ್ಪೆ ಮಂತ್ರದೇವತೆ” ಶೀಘ್ರ ತೆರೆಗೆ ಬರಲಿದ್ದು,  ಟೈಟಲ್ ಲಾಂಚ್ ( ಶೀರ್ಷಿಕೆ ಬಿಡುಗಡೆ) ನೆರವೇರಿದೆ.

ಈ ಸಂದರ್ಭ ದಾಯ್ಜಿವರ್ಲ್ಡ್ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಪ್ರೊಡಕ್ಷನ್ ಮುಖ್ಯಸ್ಥ ಸ್ಟ್ಯಾನಿ ಬೇಳ, ಪ್ರಸಿದ್ಧ ಹಾಸ್ಯ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಭಾಗವತ ಸುದೇಶ್ ಹೆಗ್ಡೆ ಕುತ್ತೆತ್ತೂರು, ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ., ಕೊರಿಯೊಗ್ರಾಫರ್ ಸುಹಾನ್ ಕುಳಾಯಿ ಇದ್ದರು.

ಪ್ರಶಾಂತ್ ಸಿ.ಕೆ. ರಚನೆ, ನಿರ್ದೇಶನದ ಮಂತ್ರದೇವತೆ ಪೌರಾಣಿಕ ನಾಟಕಕ್ಕೆ ಜಿತೇಂದ್ರ ಕುಂದೇಶ್ವರ ಹಾಗೂ ಸುಹಾನ್ ಕುಳಾಯಿ ಅವರ ಸಮಗ್ರ ನಿರ್ವಹಣೆ ಇರಲಿದೆ. ರಂಗದರಸೆ  ಜೆ.ಕೆ ರೈ ಪಿಲಾರ್  ಮೊದಲಾದ ಅಭಿಜಾತ ಕಲಾವಿದರ ಮೂಲಕ ತುಳು ರಂಗಭೂಮಿಗೆ ಧುಮುಕಲಿದೆ.

ನಾಟಕ ಪ್ರದರ್ಶನಗಳು:

ಪ್ರಶಾಂತ್ ಸಿಕೆ ರಚಿಸಿರುವ “ಮಲೆತ ಮೈಮೆ, ಸತ್ಯೊದ ಬಿರುವೆರ್ , ಕಾರ್ಣಿಕದ ತಂಗಡಿ ,

 ನವನೀತ್ ಶೆಟ್ಟಿ ಕದ್ರಿಯವರ ಅಪ್ಪೆ ಭಗವತಿ, ಮುಂತಾದ ಪೌರಾಣಿಕ/ಜನಪದ ನಾಟಕಗಳನ್ನು ಅದ್ಧೂರಿಯಲ್ಲಿ ಪ್ರದರ್ಶನ ಮಾಡಿದೆ. 

ನಂಕ್ ದಾಯೆ , ನಂಕ್ಲ ಕಾಲ ಬರು ,ಏರೆಗ್ ಗೊತ್ತು , ಪಚ್ಚು ಪಾತೆರೊಡು ,ಹಾಗೂ  ಹಲವಾರು ಸಾಮಾಜಿಕ ನಾಟಕಗಳನ್ನು ಈ ತಂಡ  ಯಶಸ್ವಿಯಾಗಿ ರಂಗದಲ್ಲಿ ಪ್ರದರ್ಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು