9:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

 “ಅಪ್ಪೆ ಮಂತ್ರದೇವತೆ” ಟೈಟಲ್ ಲಾಂಚ್: ಶೀಘ್ರ ತೆರೆಗೆ

27/04/2022, 08:53

ಮಂಗಳೂರು(reporterkarnataka.com): “ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ” ಪೌರಾಣಿಕ /ಜನಪದ ನಾಟಕ  “ಅಪ್ಪೆ ಮಂತ್ರದೇವತೆ” ಶೀಘ್ರ ತೆರೆಗೆ ಬರಲಿದ್ದು,  ಟೈಟಲ್ ಲಾಂಚ್ ( ಶೀರ್ಷಿಕೆ ಬಿಡುಗಡೆ) ನೆರವೇರಿದೆ.

ಈ ಸಂದರ್ಭ ದಾಯ್ಜಿವರ್ಲ್ಡ್ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಪ್ರೊಡಕ್ಷನ್ ಮುಖ್ಯಸ್ಥ ಸ್ಟ್ಯಾನಿ ಬೇಳ, ಪ್ರಸಿದ್ಧ ಹಾಸ್ಯ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಭಾಗವತ ಸುದೇಶ್ ಹೆಗ್ಡೆ ಕುತ್ತೆತ್ತೂರು, ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ., ಕೊರಿಯೊಗ್ರಾಫರ್ ಸುಹಾನ್ ಕುಳಾಯಿ ಇದ್ದರು.

ಪ್ರಶಾಂತ್ ಸಿ.ಕೆ. ರಚನೆ, ನಿರ್ದೇಶನದ ಮಂತ್ರದೇವತೆ ಪೌರಾಣಿಕ ನಾಟಕಕ್ಕೆ ಜಿತೇಂದ್ರ ಕುಂದೇಶ್ವರ ಹಾಗೂ ಸುಹಾನ್ ಕುಳಾಯಿ ಅವರ ಸಮಗ್ರ ನಿರ್ವಹಣೆ ಇರಲಿದೆ. ರಂಗದರಸೆ  ಜೆ.ಕೆ ರೈ ಪಿಲಾರ್  ಮೊದಲಾದ ಅಭಿಜಾತ ಕಲಾವಿದರ ಮೂಲಕ ತುಳು ರಂಗಭೂಮಿಗೆ ಧುಮುಕಲಿದೆ.

ನಾಟಕ ಪ್ರದರ್ಶನಗಳು:

ಪ್ರಶಾಂತ್ ಸಿಕೆ ರಚಿಸಿರುವ “ಮಲೆತ ಮೈಮೆ, ಸತ್ಯೊದ ಬಿರುವೆರ್ , ಕಾರ್ಣಿಕದ ತಂಗಡಿ ,

 ನವನೀತ್ ಶೆಟ್ಟಿ ಕದ್ರಿಯವರ ಅಪ್ಪೆ ಭಗವತಿ, ಮುಂತಾದ ಪೌರಾಣಿಕ/ಜನಪದ ನಾಟಕಗಳನ್ನು ಅದ್ಧೂರಿಯಲ್ಲಿ ಪ್ರದರ್ಶನ ಮಾಡಿದೆ. 

ನಂಕ್ ದಾಯೆ , ನಂಕ್ಲ ಕಾಲ ಬರು ,ಏರೆಗ್ ಗೊತ್ತು , ಪಚ್ಚು ಪಾತೆರೊಡು ,ಹಾಗೂ  ಹಲವಾರು ಸಾಮಾಜಿಕ ನಾಟಕಗಳನ್ನು ಈ ತಂಡ  ಯಶಸ್ವಿಯಾಗಿ ರಂಗದಲ್ಲಿ ಪ್ರದರ್ಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು