7:38 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿಗೆ ಇಂದೇ ನೋಂದಾಯಿಸಿಕೊಳ್ಳಿ

26/04/2021, 07:24

ಮಂಗಳೂರು(reporterkarnataka news):

ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಂದು ಸುವರ್ಣಾವಕಾಶ ತೆರೆದಿದೆ. ಸಂಸ್ಥೆಯು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ- ಪಿಜಿಸಿಇಟಿ ಟ್ರೈನಿಂಗ್ (ಪೋಸ್ಟ್ ಗ್ರಾಜ್ಯುವೇಟ್ ಕಾಮನ್ ಎಂಟ್ರೆನ್ಸ್ ಟೆಸ್ಟ್) ತರಬೇತಿ ನೀಡಲಿದೆ. ಆನ್ ಲೈನ್ ಮೂಲಕ ಲೈವ್ ತರಗತಿಯನ್ನು ನಡೆಸಲಿದೆ.

ಕೋರ್ಸ್ ನ ವೈಶಿಷ್ಟ್ಯಗಳು

* ಸಮಗ್ರ ಅಧ್ಯಯನ

* ಫಲಿತಾಂಶ ಆಧಾರಿತ

*  65 ದಿನಗಳ ಅವಧಿ

* ಪ್ರತಿದಿನ 1 ತಾಸು

* ಸೋಮವಾರದಿಂದ ಶನಿವಾರದ ವರೆಗೆ

* ನುರಿತ ಉಪನ್ಯಾಸಕರ ತಂಡ

* ಆಳ ಅಧ್ಯಯನ ಮತ್ತು ಹಿಂದಿನ ವರ್ಷದ ಪರೀಕ್ಷೆ ಆಧಾರದಲ್ಲಿ ಕಲಿಕೆ ಸಾಮಗ್ರಿಗಳನ್ನು ಸಿದ್ದಪಡಿಸಲಾಗಿದೆ.

* ವಾರದಲ್ಲಿ ಒಂದು ದಿನ ಪ್ರಚಲಿತ ವಿದ್ಯಮಾನಗಳ ಕುರಿತು ರೆಕಾರ್ಡೆಡ್ ಕ್ಲಾಸ್

* ಸಂದೇಹ ಪರಿಹಾರ ಸೆಷನ್ಸ್

ಕೋರ್ಸ್ ಫೀಸು  3500 ರೂ.

ತರಗತಿ ಆರಂಭ: 1.5.2021

ತರಗತಿಗಾಗಿ ನೋಂದಾಯಿಸಿಕೊಳ್ಳಲು ಶ್ಲಾಘ್ಯ ವೆಬ್ ಸೈಟ್www.shlaghya.in ಅಥವಾ ವಾಟ್ಸಾಪ್ 7349327494 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ Raksha Shivadurga Shetty

Academic Director

Shlaghya Training Institute

KSSM Complex, Airport Road,

Bondel, Mangaluru 575008

9481916781

Email: shlaghya.mangalurul@gmail.com

ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು