2:29 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿಗೆ ಇಂದೇ ನೋಂದಾಯಿಸಿಕೊಳ್ಳಿ

26/04/2021, 07:24

ಮಂಗಳೂರು(reporterkarnataka news):

ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಂದು ಸುವರ್ಣಾವಕಾಶ ತೆರೆದಿದೆ. ಸಂಸ್ಥೆಯು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ- ಪಿಜಿಸಿಇಟಿ ಟ್ರೈನಿಂಗ್ (ಪೋಸ್ಟ್ ಗ್ರಾಜ್ಯುವೇಟ್ ಕಾಮನ್ ಎಂಟ್ರೆನ್ಸ್ ಟೆಸ್ಟ್) ತರಬೇತಿ ನೀಡಲಿದೆ. ಆನ್ ಲೈನ್ ಮೂಲಕ ಲೈವ್ ತರಗತಿಯನ್ನು ನಡೆಸಲಿದೆ.

ಕೋರ್ಸ್ ನ ವೈಶಿಷ್ಟ್ಯಗಳು

* ಸಮಗ್ರ ಅಧ್ಯಯನ

* ಫಲಿತಾಂಶ ಆಧಾರಿತ

*  65 ದಿನಗಳ ಅವಧಿ

* ಪ್ರತಿದಿನ 1 ತಾಸು

* ಸೋಮವಾರದಿಂದ ಶನಿವಾರದ ವರೆಗೆ

* ನುರಿತ ಉಪನ್ಯಾಸಕರ ತಂಡ

* ಆಳ ಅಧ್ಯಯನ ಮತ್ತು ಹಿಂದಿನ ವರ್ಷದ ಪರೀಕ್ಷೆ ಆಧಾರದಲ್ಲಿ ಕಲಿಕೆ ಸಾಮಗ್ರಿಗಳನ್ನು ಸಿದ್ದಪಡಿಸಲಾಗಿದೆ.

* ವಾರದಲ್ಲಿ ಒಂದು ದಿನ ಪ್ರಚಲಿತ ವಿದ್ಯಮಾನಗಳ ಕುರಿತು ರೆಕಾರ್ಡೆಡ್ ಕ್ಲಾಸ್

* ಸಂದೇಹ ಪರಿಹಾರ ಸೆಷನ್ಸ್

ಕೋರ್ಸ್ ಫೀಸು  3500 ರೂ.

ತರಗತಿ ಆರಂಭ: 1.5.2021

ತರಗತಿಗಾಗಿ ನೋಂದಾಯಿಸಿಕೊಳ್ಳಲು ಶ್ಲಾಘ್ಯ ವೆಬ್ ಸೈಟ್www.shlaghya.in ಅಥವಾ ವಾಟ್ಸಾಪ್ 7349327494 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ Raksha Shivadurga Shetty

Academic Director

Shlaghya Training Institute

KSSM Complex, Airport Road,

Bondel, Mangaluru 575008

9481916781

Email: shlaghya.mangalurul@gmail.com

ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು