1:42 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

21/09/2025, 13:13

ಬೆಂಗಳೂರು(reporterkarnataka.com): ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ತಯಾರಿಸುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಅಡ್ವೊಕೇಟ್‌ ಜನರಲ್‌ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ರಣ್‌ದೀಪ್‌ ಅವರೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಚಾಲಕಿಯರಿಗೆ ವೇತನ ಪಾವತಿ ಮಾಡುವ ಸಂಬಂಧ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಪರಿಶೀಲಿಸಿದರು. ಇ-ಸ್ವತ್ತು ನಿಯಮಾವಳಿಗಳನ್ನು ಆದಷ್ಟು ಶೀಘ್ರದಲ್ಲಿ ಅಂತಿಮಗೊಳಿಸಲೂ ಸಚಿವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು