4:42 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಅರಬ್ಬಿ ಸಮುದ್ರದತ್ತ ಮೋಡ; ನೈಋತ್ಯ ಮುಂಗಾರು ಮತ್ತೆ ವಿಳಂಬ ಸಾಧ್ಯತೆ: ಹವಾಮಾನ ಇಲಾಖೆ

27/05/2022, 20:19

ತಿರುವನಂತಪುರ(reporterkarnataka.com): ನೈಋತ್ಯ ಮುಂಗಾರು ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಅಂಡಮಾನ್‌ಗೆ ತಲುಪಿರುವ ಮಾನ್ಸೂನ್ ನೈಋತ್ಯ ದಿಕ್ಕಿನಲ್ಲಿ ಅರಬ್ಬಿ ಸಮುದ್ರದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಮಾರುತಗಳು ಸ್ಥಿರತೆ ಮತ್ತು ವೇಗವನ್ನು ಪಡೆದರೆ ಮಾತ್ರ ಕೇರಳಕ್ಕೆ ಮಾನ್ಸೂನ್ ಆಗಮನದ ಪರಿಸ್ಥಿತಿಗಳು ಅನುಕೂಲಕರವಾಗುತ್ತವೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ

ನೈಋತ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್, ಕೊಮೊರಿನ್, ದಕ್ಷಿಣ, ಪೂರ್ವ-ಮಧ್ಯ ಮತ್ತು ಬಂಗಾಳ ಕೊಲ್ಲಿಯ ಈಶಾನ್ಯ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿವೆ.

ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ತಿಳಿಸಿದೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ ಮಾನ್ಸೂನ್‌ ಅವಧಿಯಲ್ಲಿ ದೇಶಾದ್ಯಂತ ಸಾಮಾನ್ಯ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶೇಕಡಾ 75ರಷ್ಟು ಮಳೆಯಾಗುವ ನಿರೀಕ್ಷೆ ಇದೆ

ಇತ್ತೀಚಿನ ಸುದ್ದಿ

ಜಾಹೀರಾತು