2:52 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ: ಗೋವಾದಿಂದ 920 ಕಿಮೀ ದೂರದಲ್ಲಿ ಕೇಂದ್ರೀಕೃತ

08/06/2023, 08:48

ಬೆಂಗಳೂರು(reporterkarnataka.com): ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈರುತ್ಯಕ್ಕೆ 1050 ಕಿ.ಮೀ, ಪೋರಬಂದರ್‌ನಿಂದ ದಕ್ಷಿಣ-ನೈಋತ್ಯಕ್ಕೆ 1130 ಕಿ.ಮೀ ದೂರದಲ್ಲಿ ಚಂಡಮಾರುತವಿದೆ
ಚಂಡಮಾರುತಕ್ಕೆ ಬಿಪರ್ಜೋಯ್'(Beeparjoy) ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು