2:56 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

02/12/2021, 21:59

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ  ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು.

ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಚಂದ್ರಯ್ಯ ಮಠದ ಅವರ ಸಂಬಂಧಿಕರಾದ
ಮಹಂತೇಶ್, ಅವರ ಮಗ, ಸೊಸೆ, ಅಮ್ಮ ಹಾಗೂ ಆರದಿರಲಿ ಬದುಕು ತಂಡದ ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ನಾಗರಾಜ ಶೆಟ್ಟಿ ಅಂಬೂರಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಶ್ರೀನಿವಾಸ ಬಜಪೆ, ಪ್ರಸಾದ್ ಉಡುಪಿ, ರಂಗನಾಥ್ ಪಕ್ಷಿಕೆರೆ,ನೀಲೇಶ್, ಗಣೇಶ್ ಪೈ, ಪದ್ಮಶ್ರೀ ಭಟ್ ನಿಡ್ಡೋಡಿ,ರಂಜಿತ್ , ಲೀಲೇಶ್ , ಸುದರ್ಶನ್ ಎಂ., ದಿನೇಶ್ ಸಿದ್ದಕಟ್ಟೆ, ರಾಕೇಶ್ ಪೊಳಲಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು