4:30 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

02/12/2021, 21:59

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ  ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು.

ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಚಂದ್ರಯ್ಯ ಮಠದ ಅವರ ಸಂಬಂಧಿಕರಾದ
ಮಹಂತೇಶ್, ಅವರ ಮಗ, ಸೊಸೆ, ಅಮ್ಮ ಹಾಗೂ ಆರದಿರಲಿ ಬದುಕು ತಂಡದ ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ನಾಗರಾಜ ಶೆಟ್ಟಿ ಅಂಬೂರಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಶ್ರೀನಿವಾಸ ಬಜಪೆ, ಪ್ರಸಾದ್ ಉಡುಪಿ, ರಂಗನಾಥ್ ಪಕ್ಷಿಕೆರೆ,ನೀಲೇಶ್, ಗಣೇಶ್ ಪೈ, ಪದ್ಮಶ್ರೀ ಭಟ್ ನಿಡ್ಡೋಡಿ,ರಂಜಿತ್ , ಲೀಲೇಶ್ , ಸುದರ್ಶನ್ ಎಂ., ದಿನೇಶ್ ಸಿದ್ದಕಟ್ಟೆ, ರಾಕೇಶ್ ಪೊಳಲಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು