3:25 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

02/12/2021, 21:59

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ  ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು.

ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಚಂದ್ರಯ್ಯ ಮಠದ ಅವರ ಸಂಬಂಧಿಕರಾದ
ಮಹಂತೇಶ್, ಅವರ ಮಗ, ಸೊಸೆ, ಅಮ್ಮ ಹಾಗೂ ಆರದಿರಲಿ ಬದುಕು ತಂಡದ ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ನಾಗರಾಜ ಶೆಟ್ಟಿ ಅಂಬೂರಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಶ್ರೀನಿವಾಸ ಬಜಪೆ, ಪ್ರಸಾದ್ ಉಡುಪಿ, ರಂಗನಾಥ್ ಪಕ್ಷಿಕೆರೆ,ನೀಲೇಶ್, ಗಣೇಶ್ ಪೈ, ಪದ್ಮಶ್ರೀ ಭಟ್ ನಿಡ್ಡೋಡಿ,ರಂಜಿತ್ , ಲೀಲೇಶ್ , ಸುದರ್ಶನ್ ಎಂ., ದಿನೇಶ್ ಸಿದ್ದಕಟ್ಟೆ, ರಾಕೇಶ್ ಪೊಳಲಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು