11:03 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

02/12/2021, 21:59

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ  ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು.

ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಚಂದ್ರಯ್ಯ ಮಠದ ಅವರ ಸಂಬಂಧಿಕರಾದ
ಮಹಂತೇಶ್, ಅವರ ಮಗ, ಸೊಸೆ, ಅಮ್ಮ ಹಾಗೂ ಆರದಿರಲಿ ಬದುಕು ತಂಡದ ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ನಾಗರಾಜ ಶೆಟ್ಟಿ ಅಂಬೂರಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಶ್ರೀನಿವಾಸ ಬಜಪೆ, ಪ್ರಸಾದ್ ಉಡುಪಿ, ರಂಗನಾಥ್ ಪಕ್ಷಿಕೆರೆ,ನೀಲೇಶ್, ಗಣೇಶ್ ಪೈ, ಪದ್ಮಶ್ರೀ ಭಟ್ ನಿಡ್ಡೋಡಿ,ರಂಜಿತ್ , ಲೀಲೇಶ್ , ಸುದರ್ಶನ್ ಎಂ., ದಿನೇಶ್ ಸಿದ್ದಕಟ್ಟೆ, ರಾಕೇಶ್ ಪೊಳಲಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು