11:51 AM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದಿಂದ ಜೂನ್ ತಿಂಗಳ ಸಹಾಯಹಸ್ತ ಕವತ್ತಾರಿನ ವನಿತಾಗೆ ಹಸ್ತಾಂತರ

03/07/2021, 08:43

ಮಂಗಳೂರು(reporterkarnataka news): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ವತಿಯಿಂದ ಜೂನ್ ತಿಂಗಳ ಸಹಾಯ ಧನವನ್ನು ಕ್ಯಾನ್ಸ ರ್ ನಿಂದ ಬಳಲುತ್ತಿದ್ದ ಕವತ್ತಾರಿನ ವನಿತಾ ಅವರಿಗೆ ಹಸ್ತಾಂತರಿಸಲಾಯಿತು.

ಸಹಾಯ ಧನದ ಜತೆಗೆ ಅಕ್ಕಿ, ದಿನಸಿ ಸಾಮಾಗ್ರಿಗಳ ಕಿಟ್ ನೀಡಲಾಯಿತು. ತಂಡವು ಲಾಕ್ ಡೌನ್ ಸಮಯದಲ್ಲಿ ಪೋಲೀಸರಿಗೆ ಮೇ13 ರಿಂದ ಜುಲೈ ವರೆಗೆ ಪ್ರತಿದಿನ  60 ಜನರಿಗೆ ಆಹಾರ ಪೊಟ್ಟಣ ವನ್ನು 50 ದಿನ ವಿತರಿಸಿತು.

ಅಭಿಷೇಕ್ ಶೆಟ್ಟಿ ಐಕಳ, ನವೀನ್ ಪುತ್ತೂರು, ದೇವಿ ಪ್ರಸಾದ್, ನಾಗರಾಜ ಶೆಟ್ಟಿ ಅಂಬೂರಿ, ರಂಗನಾಥ್ ಪಕ್ಷಿಕೆರೆ, ಧನಂಜಯ ಶೆಟ್ಟಿ,  ಶ್ರೀನಿವಾಸ ಬಜಪೆ, ಗಣೇಶ್ ಪೈ , ವಿವೇಕ್ ನಿಡ್ಡೋಡಿ, ಪದ್ಮಶ್ರೀ ಭಟ್ ನಿಡ್ಡೋಡಿ, ಶಿವಮನ್ಯು, ರುದ್ರಮನ್ಯು, ರಾಕೇಶ್ ಪೊಳಲಿ ಹಾಗೂ ಆರದಿರಲಿ ಬದುಕು ಆರಾಧನ ತಂಡದ ಸರ್ವ ಸದಸ್ಯರು ವಾಯ್ಸ್ ಆಫ್ ಆರಾಧನಾ ಸದಸ್ಯರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು