8:48 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದಿಂದ ಜೂನ್ ತಿಂಗಳ ಸಹಾಯಹಸ್ತ ಕವತ್ತಾರಿನ ವನಿತಾಗೆ ಹಸ್ತಾಂತರ

03/07/2021, 08:43

ಮಂಗಳೂರು(reporterkarnataka news): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ವತಿಯಿಂದ ಜೂನ್ ತಿಂಗಳ ಸಹಾಯ ಧನವನ್ನು ಕ್ಯಾನ್ಸ ರ್ ನಿಂದ ಬಳಲುತ್ತಿದ್ದ ಕವತ್ತಾರಿನ ವನಿತಾ ಅವರಿಗೆ ಹಸ್ತಾಂತರಿಸಲಾಯಿತು.

ಸಹಾಯ ಧನದ ಜತೆಗೆ ಅಕ್ಕಿ, ದಿನಸಿ ಸಾಮಾಗ್ರಿಗಳ ಕಿಟ್ ನೀಡಲಾಯಿತು. ತಂಡವು ಲಾಕ್ ಡೌನ್ ಸಮಯದಲ್ಲಿ ಪೋಲೀಸರಿಗೆ ಮೇ13 ರಿಂದ ಜುಲೈ ವರೆಗೆ ಪ್ರತಿದಿನ  60 ಜನರಿಗೆ ಆಹಾರ ಪೊಟ್ಟಣ ವನ್ನು 50 ದಿನ ವಿತರಿಸಿತು.

ಅಭಿಷೇಕ್ ಶೆಟ್ಟಿ ಐಕಳ, ನವೀನ್ ಪುತ್ತೂರು, ದೇವಿ ಪ್ರಸಾದ್, ನಾಗರಾಜ ಶೆಟ್ಟಿ ಅಂಬೂರಿ, ರಂಗನಾಥ್ ಪಕ್ಷಿಕೆರೆ, ಧನಂಜಯ ಶೆಟ್ಟಿ,  ಶ್ರೀನಿವಾಸ ಬಜಪೆ, ಗಣೇಶ್ ಪೈ , ವಿವೇಕ್ ನಿಡ್ಡೋಡಿ, ಪದ್ಮಶ್ರೀ ಭಟ್ ನಿಡ್ಡೋಡಿ, ಶಿವಮನ್ಯು, ರುದ್ರಮನ್ಯು, ರಾಕೇಶ್ ಪೊಳಲಿ ಹಾಗೂ ಆರದಿರಲಿ ಬದುಕು ಆರಾಧನ ತಂಡದ ಸರ್ವ ಸದಸ್ಯರು ವಾಯ್ಸ್ ಆಫ್ ಆರಾಧನಾ ಸದಸ್ಯರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು