8:17 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದಿಂದ ಜೂನ್ ತಿಂಗಳ ಸಹಾಯಹಸ್ತ ಕವತ್ತಾರಿನ ವನಿತಾಗೆ ಹಸ್ತಾಂತರ

03/07/2021, 08:43

ಮಂಗಳೂರು(reporterkarnataka news): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ವತಿಯಿಂದ ಜೂನ್ ತಿಂಗಳ ಸಹಾಯ ಧನವನ್ನು ಕ್ಯಾನ್ಸ ರ್ ನಿಂದ ಬಳಲುತ್ತಿದ್ದ ಕವತ್ತಾರಿನ ವನಿತಾ ಅವರಿಗೆ ಹಸ್ತಾಂತರಿಸಲಾಯಿತು.

ಸಹಾಯ ಧನದ ಜತೆಗೆ ಅಕ್ಕಿ, ದಿನಸಿ ಸಾಮಾಗ್ರಿಗಳ ಕಿಟ್ ನೀಡಲಾಯಿತು. ತಂಡವು ಲಾಕ್ ಡೌನ್ ಸಮಯದಲ್ಲಿ ಪೋಲೀಸರಿಗೆ ಮೇ13 ರಿಂದ ಜುಲೈ ವರೆಗೆ ಪ್ರತಿದಿನ  60 ಜನರಿಗೆ ಆಹಾರ ಪೊಟ್ಟಣ ವನ್ನು 50 ದಿನ ವಿತರಿಸಿತು.

ಅಭಿಷೇಕ್ ಶೆಟ್ಟಿ ಐಕಳ, ನವೀನ್ ಪುತ್ತೂರು, ದೇವಿ ಪ್ರಸಾದ್, ನಾಗರಾಜ ಶೆಟ್ಟಿ ಅಂಬೂರಿ, ರಂಗನಾಥ್ ಪಕ್ಷಿಕೆರೆ, ಧನಂಜಯ ಶೆಟ್ಟಿ,  ಶ್ರೀನಿವಾಸ ಬಜಪೆ, ಗಣೇಶ್ ಪೈ , ವಿವೇಕ್ ನಿಡ್ಡೋಡಿ, ಪದ್ಮಶ್ರೀ ಭಟ್ ನಿಡ್ಡೋಡಿ, ಶಿವಮನ್ಯು, ರುದ್ರಮನ್ಯು, ರಾಕೇಶ್ ಪೊಳಲಿ ಹಾಗೂ ಆರದಿರಲಿ ಬದುಕು ಆರಾಧನ ತಂಡದ ಸರ್ವ ಸದಸ್ಯರು ವಾಯ್ಸ್ ಆಫ್ ಆರಾಧನಾ ಸದಸ್ಯರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು