5:50 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯ ಧನ ಹಸ್ತಾಂತರ

06/11/2021, 11:57

ಮೂಡುಬಿದರೆ(reporterkarnataka.com):

ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ   ಆರದಿರಲಿ ಬದುಕು ಆರಾಧನ ಸಂಸ್ಥೆ ಯು ಪ್ರತಿ ತಿಂಗಳು ಸಹಾಯ ನೀಡುತ್ತಾ ಬಂದಿದ್ದು,

ಅಕ್ಟೋಬರ್ ತಿಂಗಳ ಸಹಾಯವನ್ನು ನಗರದ ಬೊಂದೇಲ್ ಕೃಷ್ಣ ನಗರ  ಭಜನಾ ಮಂದಿರ ದ ಸಮೀಪದ  ಜಾನ್ ಕೊರ್ಡೆರೋ ಅವರಿಗೆ ನೀಡಲಾಯಿತು.

ಜಾನ್ ಕೊರ್ಡೆರೋ ಅವರು ಅಪಘಾತದಲ್ಲಿ ಕೈ ಹಾಗು ಕಾಲು ಕಳೆದು ಕೊಂಡು ತೇಜಸ್ವಿನಿ ಆಸ್ಪತ್ರೆ ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡು ಬಡತನದ ಅವರ ಪರಿಸ್ಥಿತಿ ಯನ್ನು ಅರಿತು ಸಹಾಯ ನೀಡಿ ಸಹಕರಿಸಿದೆ. ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪ್ರಸಾದ್ ನಾಯಕ್ ಉಡುಪಿ, ದೇವಿ ಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್,  ನವೀನ್ 

ಪುತ್ತೂರು,  ವಿವೇಕ್ ಪ್ರಭು, ಅಭಿಷೇಕ್ ಶೆಟ್ಟಿ, ಐಕಳ, ಶ್ರೀನಿವಾಸ ಬಜಪೆ, ನಾಗರಾಜ ಶೆಟ್ಟಿ ಅಂಬೂರಿ ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು