8:21 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯ ಧನ ಹಸ್ತಾಂತರ

06/11/2021, 11:57

ಮೂಡುಬಿದರೆ(reporterkarnataka.com):

ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ   ಆರದಿರಲಿ ಬದುಕು ಆರಾಧನ ಸಂಸ್ಥೆ ಯು ಪ್ರತಿ ತಿಂಗಳು ಸಹಾಯ ನೀಡುತ್ತಾ ಬಂದಿದ್ದು,

ಅಕ್ಟೋಬರ್ ತಿಂಗಳ ಸಹಾಯವನ್ನು ನಗರದ ಬೊಂದೇಲ್ ಕೃಷ್ಣ ನಗರ  ಭಜನಾ ಮಂದಿರ ದ ಸಮೀಪದ  ಜಾನ್ ಕೊರ್ಡೆರೋ ಅವರಿಗೆ ನೀಡಲಾಯಿತು.

ಜಾನ್ ಕೊರ್ಡೆರೋ ಅವರು ಅಪಘಾತದಲ್ಲಿ ಕೈ ಹಾಗು ಕಾಲು ಕಳೆದು ಕೊಂಡು ತೇಜಸ್ವಿನಿ ಆಸ್ಪತ್ರೆ ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡು ಬಡತನದ ಅವರ ಪರಿಸ್ಥಿತಿ ಯನ್ನು ಅರಿತು ಸಹಾಯ ನೀಡಿ ಸಹಕರಿಸಿದೆ. ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪ್ರಸಾದ್ ನಾಯಕ್ ಉಡುಪಿ, ದೇವಿ ಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್,  ನವೀನ್ 

ಪುತ್ತೂರು,  ವಿವೇಕ್ ಪ್ರಭು, ಅಭಿಷೇಕ್ ಶೆಟ್ಟಿ, ಐಕಳ, ಶ್ರೀನಿವಾಸ ಬಜಪೆ, ನಾಗರಾಜ ಶೆಟ್ಟಿ ಅಂಬೂರಿ ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು