6:06 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯಧನ ರಾಜೇಶ್ ಕೆಂಚನಕೆರೆಗೆ ಹಸ್ತಾಂತರ

04/09/2022, 16:57

ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯವನ್ನು ವಿಜಯಾ ಕಲಾವಿದರಾದ ರಾಜೇಶ್ ಕೆಂಚನಕೆರೆ ಅವರಿಗೆ ಹಸ್ತಾಂತರಿಸಲಾಯಿತು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆರದಿರಲಿ ಬದುಕು ಆರಾಧನಾ ತಂಡದಿಂದ 30 ಸಾವಿರ ರೂಪಾಯಿ  ಧನ ಸಹಾಯವನ್ನು ಅವರ ಪತ್ನಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಸುಜಿತ್ ಶೆಟ್ಟಿ, ಅಭಿ ಷೇಕ್ ಶೆಟ್ಟಿ, ದೇವಿ ಪ್ರಸಾದ್, ದೀನ್ ರಾಜ್ ಕೆ. ಬಸವರಾಜ್ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ಧನಂಜಯ ಶೆಟ್ಟಿ, ಲೀಲೇಶ್ ನೀಲೇಶ್ ಶೆಟ್ಟಿಗಾರ್, ಪ್ರಭಾಕರ ಮಂಗಳೂರು,  

ಗಣೇಶ್ ಪೈ, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು