7:16 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ…

ಇತ್ತೀಚಿನ ಸುದ್ದಿ

ಅರಕಲಗೂಡು ಚಾಂಪಿಯನ್ಸ್ ಸಿದ್ದರಾಮಯ್ಯ ಕಪ್ ಪೋಸ್ಟರ್ ಮುಖ್ಯಮಂತ್ರಿ ಬಿಡುಗಡೆ

24/01/2025, 21:57

ಹಾಸನ(reporterkarnataka.com): ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಶ್ರೀ ರಾಘವೇಂದ್ರ ಯೂತ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಅರಕಲಗೂಡು ಚಾಂಪಿಯನ್ಸ್ ಲೀಗ್ ಸೀಸನ್ 03 ಸಿದ್ದರಾಮಯ್ಯ ಕಪ್-2025 ರ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿದರು.


ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಪ್ರಸನ್ನಕುಮಾರ್ ಎಸ್.ಎಸ್, ನಿವೃತ್ತ ಐ.ಎಸ್.ಎಸ್ ಅಧಿಕಾರಿ ರಾಮೇಗೌಡ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ನಿರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ಕುಮಾರ್, ಪಂದ್ಯಾವಳಿಯ ಆಯೋಜಕರಾದ ಹರೀಶ್, ಮಂಜು, ಮಂಜುನಾಥ್, ದಿವಾಕರ್, ವಿಜಯ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು