12:09 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಅರಕಲಗೂಡು ಚಾಂಪಿಯನ್ಸ್ ಸಿದ್ದರಾಮಯ್ಯ ಕಪ್ ಪೋಸ್ಟರ್ ಮುಖ್ಯಮಂತ್ರಿ ಬಿಡುಗಡೆ

24/01/2025, 21:57

ಹಾಸನ(reporterkarnataka.com): ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಶ್ರೀ ರಾಘವೇಂದ್ರ ಯೂತ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಅರಕಲಗೂಡು ಚಾಂಪಿಯನ್ಸ್ ಲೀಗ್ ಸೀಸನ್ 03 ಸಿದ್ದರಾಮಯ್ಯ ಕಪ್-2025 ರ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿದರು.


ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಪ್ರಸನ್ನಕುಮಾರ್ ಎಸ್.ಎಸ್, ನಿವೃತ್ತ ಐ.ಎಸ್.ಎಸ್ ಅಧಿಕಾರಿ ರಾಮೇಗೌಡ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ನಿರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ಕುಮಾರ್, ಪಂದ್ಯಾವಳಿಯ ಆಯೋಜಕರಾದ ಹರೀಶ್, ಮಂಜು, ಮಂಜುನಾಥ್, ದಿವಾಕರ್, ವಿಜಯ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು