8:18 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಅರಕಲಗೂಡು ಚಾಂಪಿಯನ್ಸ್ ಸಿದ್ದರಾಮಯ್ಯ ಕಪ್ ಪೋಸ್ಟರ್ ಮುಖ್ಯಮಂತ್ರಿ ಬಿಡುಗಡೆ

24/01/2025, 21:57

ಹಾಸನ(reporterkarnataka.com): ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಶ್ರೀ ರಾಘವೇಂದ್ರ ಯೂತ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಅರಕಲಗೂಡು ಚಾಂಪಿಯನ್ಸ್ ಲೀಗ್ ಸೀಸನ್ 03 ಸಿದ್ದರಾಮಯ್ಯ ಕಪ್-2025 ರ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿದರು.


ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಪ್ರಸನ್ನಕುಮಾರ್ ಎಸ್.ಎಸ್, ನಿವೃತ್ತ ಐ.ಎಸ್.ಎಸ್ ಅಧಿಕಾರಿ ರಾಮೇಗೌಡ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ನಿರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ಕುಮಾರ್, ಪಂದ್ಯಾವಳಿಯ ಆಯೋಜಕರಾದ ಹರೀಶ್, ಮಂಜು, ಮಂಜುನಾಥ್, ದಿವಾಕರ್, ವಿಜಯ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು