2:57 AM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆ ನಡುರಾತ್ರಿ ಕಾರ್ಯಾಚರಣೆ: ಕಾಡಾನೆ ಸೆರೆ; ಇಬ್ಬರ ಬಲಿ ಪಡೆದ ಕಿಲ್ಲರ್ ಸಲಗವೇ ಇದು?

16/11/2023, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಎರಡು ತಿಂಗಳ ಅವಧಿಯೊಳಗೆ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕುಂದೂರು ಸಮೀಪ ಸೆರೆ ಹಿಡಿಯಲಾಗಿದೆ. ಆದರೆ ಸೆರೆ ಹಿಡಿಯಲಾದ ಕಾಡಾನೆ ಕಿಲ್ಲರ್ ಸಲಗವಲ್ಲ ಎಂಬ ವದಂತಿಯೂ ಇದೆ.

HEFI ON 16.11


ಅರಣ್ಯ ಇಲಾಖೆ ಸಿಬ್ಬಂದಿಗಳು ಸಾಕು ಅನೆಯ ಮೂಲಕ ನಿನ್ನೆ ಮಧ್ಯಾಹ್ನದಿಂದ ಕಾರ್ಯಾಚರಣೆ ಆರಂಭಿಸಿದ್ದರು. ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದೂರು ಸಮೀಪ ಕಾಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಯಿತು.ಆದರೆ ಕಿಲ್ಲರ್ ಸಲಗ ಬಿಟ್ಟು ಬೇರೆ ಸಲಗವನ್ನು ಸೆರೆ ಹಿಡಿಯಲಾಗಿದೆ ಎಂಬ ವದಂತಿ ಹಬ್ಬಿದೆ. ಸೆರೆಯಾದ ಕಾಡಾನೆ ಯಾವುದು ಅಂತ ಅರಣ್ಯ ಇಲಾಖೆ ಸ್ಪಷ್ಟನೆ ನೀಡಿಲ್ಲ. ಇತ್ತೀಚೆಗೆ ಮಹಿಳೆಯೊಬ್ಬರು ಕಾಡಾನೆಗೆ ಬಲಿಯಾದ ಬಳಿಕ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು