4:58 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು: ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಕೆ!; ಸಾರ್ವಜನಿಕರಿಂದ ಆಕ್ಷೇಪ

07/08/2022, 16:50

ಮೈಸೂರು(reporterkarnataka.com): ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಶೂ ಧರಿಸಿದ್ದರೆಂಬ ಆಕ್ಷೇಪ ವ್ಯಕ್ತವಾಗಿದೆ.

ಪೂಜಾ ಕಾರ್ಯಕ್ರಮದ ವೇಳೆ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ, ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು. ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ, ಶೂ ಧರಿಸುವುದಿಲ್ಲ.ಆದರೆ ಉಮೇಶ್ ಕತ್ತಿ ಎಲ್ಲವನ್ನೂ ಗಾಳಿಗೆ ತೂರಿ ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು