9:41 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಗಂಗೊಳ್ಳಿ: ವಾಯು ವಿಹಾರಕ್ಕೆ ತೆರಳಿದ್ದ ಆ ತಾಯಿ-ಮಗು ನೀರು ಪಾಲಾದ್ದು ಹೇಗೆ?; ಅಲ್ಲಿ ನಿಜವಾಗಿಯೂ ನಡೆದದ್ದು ಏನು?

11/09/2021, 22:54

ಕುಂದಾಪುರ(reporterkarnataka.com): ವಾಯುವಿಹಾರಕ್ಕೆ ತೆರಳಿದ್ದ ತಾಯಿ-ಮಗ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ನಡೆದಿದೆ. 

ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಝಿ ರಿಯಾ ಹಾಗೂ ಪುತ್ರ ಶಾನ್ (11) ಹೊಳೆಗೆ ಬಿದ್ದು ಮೃತಪಟ್ಟ ಪಟ್ಟಿದ್ದಾರೆ. ಅವರು ಎಂದಿನಂತೆ  ಮನೆ ಸಮೀಪದ ಹೊಳೆಗೆ ವಿಹಾರಕ್ಕೆಂದು ತೆರಳಿದ ಸಂದರ್ಭ ಮಗ ಆಕಸ್ಮಿಕವಾಗಿ ಹೊಳೆಗೆ ಬಿದ್ದಿದ್ದು, ಮಗನ್ನು ರಕ್ಷಿಸಲು ತಾಯಿ ಕೂಡ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಇಬ್ಬರೂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ  ಹಾಗೂ ಸ್ಥಳೀಯರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ ಬಳಿಕ ಇಬ್ಬರ ಮೃತ ದೇಹವು ದೊರಕಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ  ಪೋಲಿಸರು  ಆಗಮಿಸಿ ಪ್ರಕರಣ ದಾಖಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು