3:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ

13/09/2021, 10:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ.

ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಶ್ರೀಗಣೇಶೋತ್ಸವ ಆಚರಿಸಲಾಗಿತು.

ಮಹಿಳೆಯರು ಹಾಗೂ ವೃದ್ಧರ ನೆರವಿನೊಂದಿಗೆ ಬ‍ಾಲಕರು ಸಹಜವಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. 

ಕೂಡ್ಲಿಗಿ ಪಟ್ಟಣದ ನಾಗರೀಕ ಹಿತರಕ್ಷಣ ವೇದಿಕೆಯಿಂದ ಪ್ರತಿಷ್ಠಾಪಿಸಿರುವ  ಶ್ರೀಗಣೇಶನನ್ನು. ಕೋವಿಡ್ ನಿಯಮದಂತೆ  ಸಾಮೂಹಿಕ ಸರಳ ಗಣೇಶೋತ್ಸವ ಆಚರಿಸಲ‍ಾಯಿತ. ನಾಗರೀಕ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು  ಹಾಗೂ ಹಿರಿಯ ನಾಗರೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ ಪ್ರತಿಷ್ಠಾಪಿಸಲಾಗಿತ್ತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್ ನಿಯಮ ಪಾಲನೆ ಕಡ್ಡಾಯ ಜಾರಿ ಹಿನ್ನಲೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಆಚರಿಸುವ ಡ್ಯಾನ್ಸ್ ಹಾಗೂ ಸಾಂಸ್ಕೃತಿಕ ಆಚರನೆಣೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಸಾಂಪ್ರದಾಯಿಕ ಮೂರು ದಿನಗಳ ಉತ್ಸವಕ್ಕೆ ತಾಲೂಕಿನೆಲ್ಲೆಡೆ ಸೆ12ರಂದು ತೆರೆಬಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು