4:46 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ‘ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು’ ಆನ್ ಲೈನ್ ಕಾರ್ಯಾಗಾರ

13/09/2021, 23:18

ಮಂಗಳೂರು(reporterkarnatakanews):ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು ಎಂಬ ವಿಷಯದ ಬಗ್ಗೆ ವಿಜ್ಞಾನದ ವಿದ್ಯಾರ್ಥಿಗಳಿಗೆ ಆನ್ಲೈನ್ ಕಾರ್ಯಗಾರ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವಶಾಸ್ತ್ರ ವಿಭಾಗದ ಅಧ್ಯಕ್ಷ ರಾದ ಪ್ರೊಫೆಸರ್ ಮೋನಿಕಾ ಸದಾನಂದ ಮಾತನಾಡಿ ಸರಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನೇಕ ಸವಲತ್ತುಗಳನ್ನು ಒದಗಿಸಿದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಸಾದಿಸಿ ಪರೋಕ್ಷವಾಗಿ ಸರಕಾರಕ್ಕೆ ಕೊಡುಗೆ ನೀಡಬೇಕು. ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಮಾತನಾಡಿ ವೃತ್ತಿ ಮತ್ತು ಸಂಶೋಧನಾತ್ಮಕ ವಿಚಾರಗಳು ಹೆಚ್ಚಾಗಿ ಚರ್ಚಿತ ವಿಷಯವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾದ ಪ್ರಾಣಿಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ನಾಗರತ್ನ ಕೆಎ ಮಾತನಾಡಿ ಪರಿಶ್ರಮ ಹಾಗೂ ಸಾಧನೆ ಜೊತೆ ಗೂಡಿದರೆ ಯಶಸ್ಸು ನಮ್ಮದಾಗಲಿದೆ. ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಹಾಗೂ ಅತಿಥಿಗಳಿಗೆ ಸ್ವಾಗತಕೋರಿದರು.ಹಾಗೂ ಉಪಸ್ಥಿತರಿರುವ ವಿಭಾಗ ಮುಖ್ಯಸ್ಥರಾದ ಡಾ.ಬಿ. ಎಸ್ ಕಡಮಣ್ಣಾಯ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ ಎಂದರು.



ಉಪನ್ಯಾಸಕಿ ಗೀತಾ. ಎಂ ವಂದಿಸಿದರು. ಅತಿಥಿ ಉಪನ್ಯಾಸಕಿ ಸೃಜನ ಅತಿಥಿಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿನಿ ಸಲೋನಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು