7:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ: ಸಂಕಷ್ಟ ಕಾಲದಲ್ಲಿ ಬಡವರ ಪಾಲಿಗೆ ಸಂಜೀವಿನಿ 

24/05/2021, 17:40

ನಾಗಮಂಗಲ(reporterkarnataka news):ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿದ್ದ ಇಂದಿರಾ ಕ್ಯಾಂಟೀನ್ ಗೆ ಸೋಮವಾರ ಅಧಿಕೃತವಾಗಿ ಚಾಲನೆ ದೊರೆಯಿತು.

ತಾಲ್ಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆಯ ಒಳಗೆ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನ್  ಅನ್ನು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಹಾಗೂ ಶಾಸಕ ಸುರೇಶ್ ಗೌಡ ಅವರು ಉದ್ಘಾಟಿಸಿ ಶುಭ ಕೋರಿದರು.

ತಾಲ್ಲೂಕಿನಲ್ಲಿ ಸಂಕಷ್ಟ ಕಾಲದಲ್ಲಿ ಇಂದಿರಾ ಕ್ಯಾಂಟೀನ್ ಸಂಜೀವಿನಿಯಾಗಿ ರಾಗಿರುವುದು ಸಂತೋಷದಾಯಕವಾಗಿದೆ. ಈಗಿನ ಸಂದರ್ಭದಲ್ಲಿ ಕ್ಯಾಂಟೀನ್ ನಲ್ಲಿ ಎಲ್ಲರಿಗೂ  ಉಚಿತವಾಗಿ ಬೆಳಿಗ್ಗೆ ಮದ್ಯಾಹ್ನ ಹಾಗೂ ರಾತ್ರಿ ಊಟವನ್ನು ನೀಡಲಾಗುವುದು. ಇದನ್ನು ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು.

ಪುರಸಭೆ ಅಧ್ಯಕ್ಷ ರಾದ ಆಶಾ ವಿಜಯ ಕುಮಾರ್, ಉಪಾಧ್ಯಕ್ಷ ಜಾಫರ್, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್ ತಾಲೂಕು ವೈದ್ಯರು, ತಹಶೀಲ್ದಾರ್ ಕುಂಞಿ ಅಹ್ಮದ್, ಪುರಸಭೆ ಸದಸ್ಯರು ಭಾಗವಹಿಸಿದ್ದರು.

ವಿಧಾನಪರಿಷತ್ ಸದಸ್ಯ ರಾದ ಅಪ್ಪಾಜಿ ಗೌಡರು ತಡವಾಗಿ ಬಂದರೂ ಕ್ಯಾಂಟೀನ್ ಉಧ್ಘಾಟನೆಯಲ್ಲಿ ಸೇರಿ ಆಹಾರ ಪಟ್ಟಣ ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು