10:28 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? 

17/09/2021, 19:11

ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು.

ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮಕ್ರಿಯೆಗೆ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು ರಾಜು ಪಾಟೀಲ್ ಜತೆಗಿನ ಬಾಲ್ಯದ ದಿನಗಳನ್ನು ನೆನೆದು ಕಣ್ಣೀರು ಹರಿಸಿದರು. ಮುಖ್ಯಮಂತ್ರಿ ಅಳುವುದನ್ನು ಕಂಡು ಅಕ್ಕಪಕ್ಕದಲ್ಲಿದ್ದವರ ಕಣ್ಣಂಚು ಕೂಡ ತೇವಗೊಂಡಿತು. ಬೊಮ್ಮಾಯಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಯ ಶಕ್ತಿನಗರದಲ್ಲಿರುವ ರಾಜು ಪಾಟೀಲರ ಮನೆಗೆ ಪತ್ನಿ ಮತ್ತು ಪುತ್ರನ ಜತೆ ಆಗಮಿಸಿದ್ದರು. ಮನೆಯ ಮುಂಭಾಗದಲ್ಲಿ ಕುಳಿತು ಮಾತನಾಡಿದ್ದು, ಆಟವಾಡಿದನ್ನು ಸಿಎಂ ನೆನಪಿಸಿಕೊಂಡು ಗದ್ಗದಿತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು