6:41 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ

24/05/2021, 18:56

 

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ. ಭಾಗ್ಯಶ್ರೀ ಅವರು ಆರಾಧನಾ ಬಳಗದ ಬಹುಮುಖ ಎಳೆ ಪ್ರತಿಭೆಗಳಲ್ಲಿ ಒಬ್ಬರು. ಟಾಸ್ಕ್ ನಲ್ಲಿ ಒಂದು ಡಜನಿಗೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು