1:26 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಶಾಸಕರ ಜತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ದಿಢೀರ್ ಸಭೆ

25/05/2021, 18:46

ಅಥಣಿ(reporterkarnataka news): ಅಥಣಿ ತಾಲೂಕಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಶಾಸಕರು ಮತ್ತು ತಾಲೂಕಿನ 

ಉನ್ನತ ಅಧಿಕಾರಿಗಳ ಜತೆಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ದಿಢೀರ್ ಸಭೆ ನಡೆಸಿದರು.

ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿರೇಮಠ್ ಅವರು, ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಹತೋಟಿಯಲ್ಲಿದ್ದು ಯಾರು ಭಯಪಡುವ ಅವಶ್ಯಕತೆಯಿಲ್ಲ. ಈಗಾಗಲೇ  ಹೋಬಳಿ ಮಟ್ಟದಲ್ಲಿ ಕೋವಿಡ್ ಸೆಂಟರ್ ತೆರೆಯಲಾಗಿದ್ದು, ಮುಂದೆ ಇದೇ ಕ್ರಮವಾಗಿ ಸಾರ್ವಜನಿಕ ಆಸ್ಪತ್ರೆಗೆ ಕೂಡ ಕೋವಿಡ್ ಸೆಂಟರ್ ಗಳಾಗಿ ಪರಿವರ್ತಿಸಲಾಗುವುದು ಎಂದರು.

ತಾಲೂಕಿನಲ್ಲಿ ಯಾವುದೇ ರೀತಿಯ ವ್ಯಾಕ್ಸಿನ್ ಕೊರತೆ ಇಲ್ಲ. ಆದಷ್ಟು ಬೇಗ ಎಲ್ಲ ವರ್ಗದ ಜನರಿಗೂ ವ್ಯಾಕ್ಸಿನ್ ಕೊಡಿಸಲಾಗುವುದು. ಕೊರೊನಾ ಪಾಸಿಟಿವ್ ಬಂದಂತ ವ್ಯಕ್ತಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯದೇ ಕೋವಿಡ್ ಸೆಂಟರ್ ಗಳಿಗೆ ಬಂದು ಚಿಕಿತ್ಸೆ ಪಡೆಯುವುದು ಉತ್ತಮ. ಏಕೆಂದರೆ ಮನೆಯಲ್ಲಿ ಎಲ್ಲ ಜನರಿಗೂ ವೈರಸ್ ತಗುಲುವ ಆತಂಕವಿದ್ದು, ಆದಷ್ಟು ಕೋವಿಡ್ ಸೆಂಟರಿಗೆ ಹೋಗಿ ಚಿಕಿತ್ಸೆ ಪಡೆಯಬೇಕು

ಶಾಸಕ ಮಹೇಶ್ ಕುಮ್ಟಳ್ಳಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್. ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು