4:48 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಅಕ್ಟೋಬರ್ 22ರಿಂದ ಆಡಿಟೋರಿಯಂಗಳು, ಥಿಯೇಟರ್‌ಗಳು ಓಪನ್

25/09/2021, 20:01

ಮುಂಬೈ(reporterkarnataka.con): ಮಹಾರಾಷ್ಟ್ರದಲ್ಲಿ ಆಡಿಟೋರಿಯಂಗಳು ಹಾಗೂ ಥಿಯೇಟರ್‌ಗಳು ಅಕ್ಟೋಬರ್ 22 ರಿಂದ ಮತ್ತೆ ತೆರೆಯಲಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಥಿಯೇಟರ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರ ಜತೆ ಸಭೆ ನಡೆಸಿದರು. ಏತನ್ಮಧ್ಯೆ, ಅಕ್ಟೋಬರ್ 4 ರಿಂದ ಮಹಾರಾಷ್ಟ್ರದಾದ್ಯಂತ ಶಾಲೆಗಳನ್ನು ಮತ್ತೆ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಮತ್ತೊಂದೆಡೆ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 7 ರಿಂದ ಪುನಃ ತೆರೆಯಲಾಗುವುದು ಎಂದು ಸಿಎಂ ಉದ್ಧವ್ ಠಾಕ್ರೆ ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು